22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್ ಭಂಡಾರಿ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya
error: Content is protected !!