23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರಿ ಉಮಾಮಹೇಶ್ವರ ಯುವಕ ಮಂಡಲ ಕಳೆದ ನಾಲ್ಕೂವರೆ ದಶಕಗಳ ಹಿಂದೆ ಬಳಂಜದಲ್ಲಿ ಪ್ರಾರಂಭಗೊಂಡು ಇದೀಗ ಬಳಂಜ ಶಾಲಾ 75 ನೇ ಅಮೃತ ಮಹೋತ್ಸವ ಆಚರಣೆಗೆ ಸಿದ್ದಗೊಳ್ಳುತ್ತಿದ್ದು ಇದರ ಹಿನ್ನಲೆಯಲ್ಲಿ ನೂತನ ಪದಾದಿಕಾರಿಗಳ ಆಯ್ಕೆ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳಾದ ಉಸ್ಮಾನ್ ಬಳಂಜ, ಹೆಚ್. ಧರ್ಣಪ್ಪ ಪೂಜಾರಿ, ಪ್ರಮೋದ್ ಕುಮಾರ್ ಜೈನ್ ,ಯುವಕ ಮಂಡಲದ ಪೋಷಕರಾದ ಕೆ ವಸಂತ ಸಾಲ್ಯಾನ್ ಕಾಪಿನಡ್ಕ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸುಕೇಶ್ ಪೂಜಾರಿ ಹಾನಿಂಜ, ಉಪಾಧ್ಯಕ್ಷರಾಗಿ ಗಣೇಶ್ ದೇವಾಡಿಗ ಸಂಭ್ರಮ, ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಪೊಸಮಾರ್, ಜೊತೆಕಾರ್ಯದರ್ಶಿಯಾಗಿ ರಜತ್ ಹೆಗ್ಡೆ,ಕೋಶಾಧಿಕಾರಿಯಾಗಿ ಗುರುಪ್ರಸಾದ್ ಹೆಗ್ಡೆ ಇವರನ್ನು ಆಯ್ಕೆಮಾಡಲಾಯಿತು.

ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರಸಾದ್ ಕಾಪಿನಡ್ಕ,ಯತೀಶ್ ದೇವಾಡಿಗ, ಸಾಂಸ್ಕೃತಿಕ ರಾಯಭಾರಿಯಾಗಿ ಸತೀಶ್ ದೇವಾಡಿಗ,ಸುಧೀರ್ ಜೈನ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯಶೋಧರ ಶೆಟ್ಟಿ ಅಟ್ಲಾಜೆ,ಸುಭಾಷ್ ಹೇವ, ಯೋಗೀಶ್ ಯೈಕುರಿ, ಪ್ರಣಾಮ್ ಶೆಟ್ಟಿ ನಾಲ್ಕೂರು,ಸಚಿನ್ ಶೆಟ್ಟಿ,ಸಂತೋಷ್ ಪಿ ಕೋಟ್ಯಾನ್ ಬಳಂಜ, ರಂಜಿತ್ ನಾಲ್ಕೂರು, ಪ್ರವೀಣ್ ಲಾಂತ್ಯಾರ್, ಮನೀಶ್ ಬಳಂಜ, ನಿತೇಶ್ ಕಾಪಿನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!