25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

ಬೆಳ್ತಂಗಡಿ: ದಮ್ಮಾಂ, ಕರ್ನಾಟಕ ಸಮಸ್ತ ಇಸ್ಲಾಮಿಕ್ ಸೆಂಟರ್ ಎಸ್. ಐ. ಸಿ ದಮ್ಮಾಂ ಕರ್ನಾಟಕದ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ 2024-2025 ನೇ ಸಾಲಿನ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ ಎ 21 ಸಮಾರಂಭದ ರೂಪದಲ್ಲಿ ನಡೆಯಿತು.


ಸಂಜೆ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಶೋ, ಶಿಕ್ಷಣ ರಕ್ಷಕ ಸಭೆ, ಪ್ರಾರ್ಥನಾ ಸಂಗಮ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಸ್ ಕೆ ಐ ಎಂ ವಿ ಬಿ ಅಂಗೀಕೃತ ಸಿಲೆಬಸ್‌ ಇಲ್ಲಿ ಅಳವಡಿಸಲಾಗಿದೆ ಮತ್ತು ಉತ್ತಮ ಶಿಕ್ಷಕರ ನೇತೃತ್ವದಲ್ಲಿ ಅಧ್ಯಾಯನ ನಡೆಸಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಝಾಕ್ ಮಂಡೆಕೋಲು ವಹಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ಸವಾದ್ ಫೈಝಿ ಉಸ್ತಾದರು ಮಾಡಿದರು ಮನ್ಸೂರ್ ಹುದವಿ ಪ್ರಾಸ್ತಾವಿಕ ಭಾಷಣ ಮಾಡಿದರು ವಿಷಯ ಮಂಡನೆಯನ್ನು ಸಿನಾನ್ ಹುದವಿ ಅಲ್ ಇರ್ಶಾದಿ ಕುಪ್ಪೆಟ್ಟಿ ನಡೆಸಿದರು .


ಅಧ್ಯಯನ ಶಿಬಿರದಲ್ಲಿ ಮುಖ್ಯ ಅಧ್ಯಾಪಕರಾದ ಅಬ್ದುಲ್ ರಶೀದ್ ಫೈಝಿ ಪೋಳ್ಯ. ವಿದ್ಯಾರ್ಥಿಗಳಿಗೆ ತರಗತಿ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು .
ಕಾರ್ಯಕ್ರಮದಲ್ಲಿ ಶರೀಫ್ ಮೇನಾಳ ಸ್ವಾಗತಿಸಿ ಕಾರ್ಯಕ್ರಮದ ಸವಾದ್ ನೇರಲಕಟ್ಟೆ ಧನ್ಯವಾದ ಹೇಳಿದರು . ಕಾರ್ಯಕ್ರಮದಲ್ಲಿ ನೌಶಾದ್ ಪೋಳ್ಯ ಸುನೀರ್ ಕೂರ್ನಡ್ಕ ಬಶೀರ್ ಅಝ್ಹರಿ ಚಾರ್ಮಾಡಿ ಮುಂತಾದ ಗಣ್ಯರು ಉಪಸ್ಥಿತರಿದ್ದರು
ಸೌದಿ ವಿಸಿಟಿಂಗ್ ಬರುವ ಫ್ಯಾಮಿಲಿಗಳಿಗೆ ಅಡ್ಮಿಶನ್ ಕೊಡಲಾಗುವುದು. ವಾರದ ಮೂರು ದಿನ ತರಗತಿ ನಡೆಸಲಾಗುತ್ತಿದೆ

Related posts

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya
error: Content is protected !!