24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು.


ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಮಂಗಳೂರು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಶಿಲಾನ್ಯಾಸ ನೆರವೇರಿಸಿದರು.
ಕನ್ಯಾಡಿ ಶ್ರೀರಾಮ ಕ್ಷೇತ್ರ ಸಂಸ್ಥಾನದ ಪಿಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಗೋಪಾಲಕೃಷ್ಣ ಟ್ರಸ್ಟಿನ ಸಂಚಾಲಕ ಲಕ್ಷ್ಮಣ ಭಟ್ರಬೈಲು, ಬೆಳ್ತಂಗಡಿ ವಕೀಲ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕಾರಾಮ ನಾಯಕ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!