September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
error: Content is protected !!