23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.


ಈ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ, ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ, ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya
error: Content is protected !!