25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.


ಈ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ, ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ, ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!