25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಪ್ರದಾನ ಸಮಾರಂಭವು ಎ. 22 ರಂದು ಬಳಂಜ ಯುವಕ ಮಂಡಲದಲ್ಲಿ ನಡೆಯಿತು.

ನೂತನ ಅಧ್ಯಕ್ಷ ಸುಕೇಶ್ ಪೂಜಾರಿ ಮತ್ತು ತಂಡಕ್ಕೆ ಯುವಕ ಮಂಡಲದ ಪುಸ್ತಕ ನೀಡುವ ಮೂಲಕ ಯುವಕ ಮಂಡಲದ ಜವಾಬ್ದಾರಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಉಸ್ಮಾನ್ ಕೆ ವಹಿಸಿ ಯುವಕ ಮಂಡಲವನ್ನು ಕಟ್ಟಿ ಬೆಳೆಸಿದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ, ಉಪಾಧ್ಯಕ್ಷ ವಿನು ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್,ಟ್ರಷ್ಟಿಗಳಾದ ರಾಕೇಶ್ ಹೆಗ್ಡೆ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಹೆಚ್.ಎಸ್, ಕಾನೂನು ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ದೀಪಕ್ ಹೆಚ್.ಡಿ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!