25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.


ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Related posts

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya
error: Content is protected !!