July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.


ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Related posts

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya
error: Content is protected !!