25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!