September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
error: Content is protected !!