25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಏ.22 ರಂದು ಕುಂಜರ್ಪದಲ್ಲಿ “ಧರ್ಮ ಸಿಂಹಾಸನ” ಎಂಬ ಯಕ್ಷಗಾನ ಬಯಲಾಟ ನಡೆಯಿತು.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರು ಯಕ್ಷಗಾನ ಬಯಲಾಟವನ್ನು ಆಡಿತೋರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!