September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.

ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧೈಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಶಾಸಕ ಹರೀಶ್ ಪೂಂಜಾ 151 ಬೂತ್ ನ ಅಧ್ಯಕ್ಷರಾದ ಯಶೋದರ ಶೆಟ್ಟಿ ಮಾಣಿಕ್ಯ. ಕಾರ್ಯದರ್ಶಿ ಗಣೇಶ್. ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಜೆ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಳಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಸದಸ್ಯರಾದ ಸುಧಾಕರ ಮಜಲು, ಕುಸುಮ, ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡಿದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
error: Content is protected !!