30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ