25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya
error: Content is protected !!