September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya
error: Content is protected !!