ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ಇದರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಲ್ಲಿ 3ನೇ ವರ್ಷದ ನಿಡ್ಲೆ ಮಹಾಗಣಪತಿ ಭಜನಾ ಮಂದಿರದ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ, ಮಂಗಳೂರು ಇವರಿಂದ ‘ಅಯೋಧ್ಯಾ ದೀಪ’ ಇಂದು (ಎ.23) ಸಂಜೆ 6.30 ರಿಂದ 12.30 ರವರೆಗೆ ನಡೆಯಲಿದೆ.

Leave a Comment

error: Content is protected !!