25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya
error: Content is protected !!