July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
error: Content is protected !!