September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya
error: Content is protected !!