23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತುಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆಯಿತು.

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರು ಪೃಥ್ವಿ ಸಾನಿಕಂ, ಸಹಾಯಕ ಚುನಾವಣಾಧಿಕಾರಿ ಕೆಂಪೇ ಗೌಡ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ, ತಾಲೂಕು ವ್ಯವಸ್ಥಾಪಕರಾದ ಪ್ರಶಾಂತ ಬಳಂಜ, ತಾಲೂಕು ಸಹಾಯಕ

ಲೆಕ್ಕಾಧಿಕಾರಿ ಗಣೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹೇಮಚಂದ್ರ, ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರೀಮತಿ ಸಫಾನ, FST ತಂಡದ ಅಧಿಕಾರಿ ಪುರುಷೋತ್ತಮ. ಜಿ,DLMT ಯೋಗೇಶ್ H.R, TLMT ಶ್ರೀಮತಿ ದಿವ್ಯ ಕುಮಾರಿ, ಉಜಿರೆ ಶ್ರೀ. ಧ. ಮ.

ಸ್ವಾಯತ್ತ ಪದವಿ ಕಾಲೇಜಿನ ಎನ್. ಎನ್. ಎಸ್ ಘಟಕದ ಯೋಜನಾಧಿಕಾರಿ ಮಹೇಶ್ ಶೆಟ್ಟಿ, ಎನ್. ಎಸ್. ಎಸ್ ಸ್ವಯಂಸೇವಕರು, ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!