23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತುಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆಯಿತು.

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರು ಪೃಥ್ವಿ ಸಾನಿಕಂ, ಸಹಾಯಕ ಚುನಾವಣಾಧಿಕಾರಿ ಕೆಂಪೇ ಗೌಡ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ, ತಾಲೂಕು ವ್ಯವಸ್ಥಾಪಕರಾದ ಪ್ರಶಾಂತ ಬಳಂಜ, ತಾಲೂಕು ಸಹಾಯಕ

ಲೆಕ್ಕಾಧಿಕಾರಿ ಗಣೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹೇಮಚಂದ್ರ, ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರೀಮತಿ ಸಫಾನ, FST ತಂಡದ ಅಧಿಕಾರಿ ಪುರುಷೋತ್ತಮ. ಜಿ,DLMT ಯೋಗೇಶ್ H.R, TLMT ಶ್ರೀಮತಿ ದಿವ್ಯ ಕುಮಾರಿ, ಉಜಿರೆ ಶ್ರೀ. ಧ. ಮ.

ಸ್ವಾಯತ್ತ ಪದವಿ ಕಾಲೇಜಿನ ಎನ್. ಎನ್. ಎಸ್ ಘಟಕದ ಯೋಜನಾಧಿಕಾರಿ ಮಹೇಶ್ ಶೆಟ್ಟಿ, ಎನ್. ಎಸ್. ಎಸ್ ಸ್ವಯಂಸೇವಕರು, ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!