September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತುಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆಯಿತು.

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರು ಪೃಥ್ವಿ ಸಾನಿಕಂ, ಸಹಾಯಕ ಚುನಾವಣಾಧಿಕಾರಿ ಕೆಂಪೇ ಗೌಡ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ, ತಾಲೂಕು ವ್ಯವಸ್ಥಾಪಕರಾದ ಪ್ರಶಾಂತ ಬಳಂಜ, ತಾಲೂಕು ಸಹಾಯಕ

ಲೆಕ್ಕಾಧಿಕಾರಿ ಗಣೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಹೇಮಚಂದ್ರ, ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರೀಮತಿ ಸಫಾನ, FST ತಂಡದ ಅಧಿಕಾರಿ ಪುರುಷೋತ್ತಮ. ಜಿ,DLMT ಯೋಗೇಶ್ H.R, TLMT ಶ್ರೀಮತಿ ದಿವ್ಯ ಕುಮಾರಿ, ಉಜಿರೆ ಶ್ರೀ. ಧ. ಮ.

ಸ್ವಾಯತ್ತ ಪದವಿ ಕಾಲೇಜಿನ ಎನ್. ಎನ್. ಎಸ್ ಘಟಕದ ಯೋಜನಾಧಿಕಾರಿ ಮಹೇಶ್ ಶೆಟ್ಟಿ, ಎನ್. ಎಸ್. ಎಸ್ ಸ್ವಯಂಸೇವಕರು, ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!