25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ
ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸರ್ವಸದಸ್ಯರು ಭಾಗಿಯಾಗಿದ್ದರು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!