March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!