July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
error: Content is protected !!