25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!