September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಜಿಲ್ಲಾ ಪ್ರಕೋಸ್ಟದ ಸಂಚಾಲಕ ಧರ್ಮರಾಜ್ ಮೂಡುಕೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಭಟ್,ಕಾರ್ಯದರ್ಶಿ ಮನೋಹರ್,ರೈತ ಮೊರ್ಚಾದ ಸದಸ್ಯ ಹರೀಶ್ ಪಿ.ಎಸ್ ಹಾಗೂ ಬೂತ್ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!