September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಸತೀಶ್ ನಾಯ್ಕ್ ರವರ ಪತ್ನಿ ಶ್ರೀಮತಿ ಗೀತಾ ರವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡ ಘಟನೆ ಎ.22 ರಂದು ನಡೆದಿದೆ.


ಮಹಿಳೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ., ಈ ವೇಳೆ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದ್ದು ಅಪಾರ ಹಾನಿಯಾಗಿದೆ.

Related posts

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya
error: Content is protected !!