25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya
error: Content is protected !!