September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya
error: Content is protected !!