April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಏ.22 ರಂದು ಕುಂಜರ್ಪದಲ್ಲಿ “ಧರ್ಮ ಸಿಂಹಾಸನ” ಎಂಬ ಯಕ್ಷಗಾನ ಬಯಲಾಟ ನಡೆಯಿತು.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರು ಯಕ್ಷಗಾನ ಬಯಲಾಟವನ್ನು ಆಡಿತೋರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
error: Content is protected !!