25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

ಸುಲ್ಕೇರಿ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟ ಇದರ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಸುಲ್ಕೇರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಲ್ಕೇರಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಮೇಲ್ವಿಚಾರಕರಾದ ಶ್ರೀಮತಿ ದಮಯಂತಿ, ಸೇವಪ್ರತಿನಿಧಿ ಶ್ರೀಮತಿ ಮಮತಾ ,ಜನಜಾಗೃತಿ ವೇದಿಕೆಯ ಸದಸ್ಯ ಸದಾನಂದ ಗೌಡ ,ಒಕ್ಕೂಟದ ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚೈತ್ರಾ, ಪ್ರಿಯಾ ಹಾಗೂ ಆದರ್ಶ್ ಜಲಸಂರಕ್ಷಣೆಯ ಕುರಿತು ಮಾಹಿತಿ ನೀಡಿದ ಇವರು ಜೀವ ಸಂಕುಲದ ಉಗಮ, ಅಸ್ತಿತ್ವ ಮತ್ತು ಬೆಳವಣಿಗೆಗೆ ಕಾರಣವಾಗಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಹೇಗೆ ಸಂರಕ್ಷಿಸಬಹುದು ಹಾಗೂ ನೀರಿನ ಸಮರ್ಪಕ ನಿರ್ವಹಣೆಯ ವಿಧಾನವನ್ನು ತಿಳಿಸಿದರು.
ಕು| ಪ್ರಿಯ ಸ್ವಾಗತಿಸಿ ,ಆದರ್ಶ್ ವಂದಿಸಿದರು. ಶ್ರೀಮತಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!