September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.

ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧೈಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಶಾಸಕ ಹರೀಶ್ ಪೂಂಜಾ 151 ಬೂತ್ ನ ಅಧ್ಯಕ್ಷರಾದ ಯಶೋದರ ಶೆಟ್ಟಿ ಮಾಣಿಕ್ಯ. ಕಾರ್ಯದರ್ಶಿ ಗಣೇಶ್. ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಜೆ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಳಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಸದಸ್ಯರಾದ ಸುಧಾಕರ ಮಜಲು, ಕುಸುಮ, ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡಿದರು.

Related posts

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya
error: Content is protected !!