33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya
error: Content is protected !!