32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!