29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ ಅಭಿಯಾನ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya
error: Content is protected !!