22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ ಅಭಿಯಾನ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya
error: Content is protected !!