September 6, 2026
ಶಾಲಾ ಕಾಲೇಜು

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅಡಿಪಾಯ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ವಿಶ್ವಸ್ಥರಾದ ಎಂ.ಕೆ ಕಾಶಿನಾಥ್ ಮತ್ತು ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿಯವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ವೇದವ್ಯಾಸ ಶಿಶು

ಮಂದಿರದ ಪುಟಾಣಿಗಳು ಮತ್ತು ಬಾಲಗೋಕುಲದ ವಿದ್ಯಾರ್ಥಿಗಳಿಂದ ಮನೋರಂಜನಾತ್ಮಕ ನೃತ್ಯಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥರು ಉಪನ್ಯಾಸಕರು, ವೇದವ್ಯಾಸ ಶಿಶು ಮಂದಿರದ ಶಿಕ್ಷಕರು,ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿದ್ವತ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಪ್ರಜ್ವಲ್ ಜೆ ವಂದಿಸಿದರು. ಕನ್ನಡ ಉಪನ್ಯಾಸಕ ನೀಲಕಂಠ ಕಾರ್ಯಕ್ರಮದ ನಿರೂಪಿಸಿದರು.

Related posts

ಮುಂಡ್ರುಪ್ಪಾಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಛತ್ರಿ ವಿತರಣೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನೀಟ್ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು – 99.977 ಪರ್ಸೆಂಟೈಲ್(672ಅಂಕ) ಪಡೆದ ಅಕ್ಷಯ್ ಡಿ.-ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!