July 23, 2026
ಶಾಲಾ ಕಾಲೇಜು

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅಡಿಪಾಯ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ವಿಶ್ವಸ್ಥರಾದ ಎಂ.ಕೆ ಕಾಶಿನಾಥ್ ಮತ್ತು ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿಯವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ವೇದವ್ಯಾಸ ಶಿಶು

ಮಂದಿರದ ಪುಟಾಣಿಗಳು ಮತ್ತು ಬಾಲಗೋಕುಲದ ವಿದ್ಯಾರ್ಥಿಗಳಿಂದ ಮನೋರಂಜನಾತ್ಮಕ ನೃತ್ಯಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥರು ಉಪನ್ಯಾಸಕರು, ವೇದವ್ಯಾಸ ಶಿಶು ಮಂದಿರದ ಶಿಕ್ಷಕರು,ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿದ್ವತ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಪ್ರಜ್ವಲ್ ಜೆ ವಂದಿಸಿದರು. ಕನ್ನಡ ಉಪನ್ಯಾಸಕ ನೀಲಕಂಠ ಕಾರ್ಯಕ್ರಮದ ನಿರೂಪಿಸಿದರು.

Related posts

ಬ್ರೈಟ್ ಹೊರೈಝನ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!