32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya
error: Content is protected !!