24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!