25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!