23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya
error: Content is protected !!