23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya
error: Content is protected !!