30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಜಿಲ್ಲಾ ಪ್ರಕೋಸ್ಟದ ಸಂಚಾಲಕ ಧರ್ಮರಾಜ್ ಮೂಡುಕೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಭಟ್,ಕಾರ್ಯದರ್ಶಿ ಮನೋಹರ್,ರೈತ ಮೊರ್ಚಾದ ಸದಸ್ಯ ಹರೀಶ್ ಪಿ.ಎಸ್ ಹಾಗೂ ಬೂತ್ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya
error: Content is protected !!