22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಜಿಲ್ಲಾ ಪ್ರಕೋಸ್ಟದ ಸಂಚಾಲಕ ಧರ್ಮರಾಜ್ ಮೂಡುಕೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಭಟ್,ಕಾರ್ಯದರ್ಶಿ ಮನೋಹರ್,ರೈತ ಮೊರ್ಚಾದ ಸದಸ್ಯ ಹರೀಶ್ ಪಿ.ಎಸ್ ಹಾಗೂ ಬೂತ್ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!