September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!