25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!